
PLE Karnataka
36.9K posts

PLE Karnataka
@PLEKarnataka
ಕನ್ನಡವನ್ನು ಸಹ ಬಾರತದ ಅದಿಕ್ರುತ ಬಾಶೆಯನ್ನಾಗಿ ಮಾಡುವುದು ನಮ್ಮ ಗುರಿ. Our aim is to make Kannada as one of the official language of Indian Union. #MakeMyLanguageOfficial





ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನೂತನ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮುನ್ನ ನಡೆದ ಬೃಹತ್ ರೋಡ್ ಶೋನಲ್ಲಿ ಪಾಲ್ಗೊಳ್ಳಲಾಯಿತು. ಕೇಂದ್ರದ ರಕ್ಷಣಾ ಖಾತೆಯ ಗೌರವಾನ್ವಿತ ರಾಜ್ಯ ಸಚಿವರಾದ ಶ್ರೀ @SethSanjayMP ಅವರು, ಆಂಧ್ರ ಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾದ ಯುವಮಿತ್ರ ಶ್ರೀ @naralokesh ಅವರೊಂದಿಗೆ ಅತ್ಯಂತ ಸಂತೋಷದಿಂದ ಪಾಲ್ಗೊಳ್ಳಲಾಯಿತು. ಸಿಂಧನೂರು ಮಹಾಜನತೆ ನಮ್ಮೆಲ್ಲರನ್ನು ಅತ್ಯಂತ ಆತ್ಮೀಯ, ಪ್ರೀತಿಪೂರ್ವಕವಾಗಿ ಬರಮಾಡಿಕೊಂಡರು. ನಮ್ಮೊಂದಿಗೆ ವಿಶಾಖಪಟ್ಟಣದ ಸಂಸದರಾದ @sribharatm ಅವರು, ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ಮಂತ್ರಿಗಳಾದ ಶ್ರೀ ವೆಂಕಟರಾವ್ ನಾಡಗೌಡ ಅವರು ಭಾಗಿಯಾಗಿದ್ದರು. ಈ ಶುಭ ಸಂದರ್ಭದಲ್ಲಿ ಮಹಾಚೇತನ, ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿದ್ದ ಶ್ರೀ ಎನ್.ಟಿ ರಾಮರಾವ್ ಅವರ ಪುತ್ತಳಿಯನ್ನು ಅನಾವರಣಗೊಳಿಸಿ ಗೌರವಪೂರ್ವಕ ನಮನಗಳನ್ನು ಸಮರ್ಪಿಸಲಾಯಿತು. #ರಾಯಚೂರು #ಸಿಂಧನೂರು #ಕರ್ನಾಟಕ












ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ನೂತನ ಸೈನಿಕ ಶಾಲೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮುನ್ನ ನಡೆದ ಬೃಹತ್ ರೋಡ್ ಶೋನಲ್ಲಿ ಪಾಲ್ಗೊಳ್ಳಲಾಯಿತು. ಕೇಂದ್ರದ ರಕ್ಷಣಾ ಖಾತೆಯ ಗೌರವಾನ್ವಿತ ರಾಜ್ಯ ಸಚಿವರಾದ ಶ್ರೀ @SethSanjayMP ಅವರು, ಆಂಧ್ರ ಪ್ರದೇಶದ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವರಾದ ಯುವಮಿತ್ರ ಶ್ರೀ @naralokesh ಅವರೊಂದಿಗೆ ಅತ್ಯಂತ ಸಂತೋಷದಿಂದ ಪಾಲ್ಗೊಳ್ಳಲಾಯಿತು. ಸಿಂಧನೂರು ಮಹಾಜನತೆ ನಮ್ಮೆಲ್ಲರನ್ನು ಅತ್ಯಂತ ಆತ್ಮೀಯ, ಪ್ರೀತಿಪೂರ್ವಕವಾಗಿ ಬರಮಾಡಿಕೊಂಡರು. ನಮ್ಮೊಂದಿಗೆ ವಿಶಾಖಪಟ್ಟಣದ ಸಂಸದರಾದ @sribharatm ಅವರು, ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಮಾಜಿ ಮಂತ್ರಿಗಳಾದ ಶ್ರೀ ವೆಂಕಟರಾವ್ ನಾಡಗೌಡ ಅವರು ಭಾಗಿಯಾಗಿದ್ದರು. ಈ ಶುಭ ಸಂದರ್ಭದಲ್ಲಿ ಮಹಾಚೇತನ, ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಗಳಾಗಿದ್ದ ಶ್ರೀ ಎನ್.ಟಿ ರಾಮರಾವ್ ಅವರ ಪುತ್ತಳಿಯನ್ನು ಅನಾವರಣಗೊಳಿಸಿ ಗೌರವಪೂರ್ವಕ ನಮನಗಳನ್ನು ಸಮರ್ಪಿಸಲಾಯಿತು. #ರಾಯಚೂರು #ಸಿಂಧನೂರು #ಕರ್ನಾಟಕ

6th Century GDP Flex: Chalukya Empire=33% of World Economy While today's 'leaders' beg for FDI, Pulakeshi II's Karnataka: ✅ $27B GDP (33% of global output)* ✅ Trade hubs from Persia to SE Asia ✅ Zero debt, only victories No RBI, no loans just unstoppable Kannada enterprise!












