
25-05-2026 ಸಾಯಂಕಾಲ@1547 ಗಂಟೆಗೆ ಕೊಪ್ಪಳ ಗ್ರಾಮೀಣ ಠಾಣಾ ವ್ಯಾಪ್ತಿಯ ಮಾದನೂರು ಗ್ರಾಮದಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಆಸ್ತಿ ವಿಚಾರಕ್ಕೆ ಕಲಹ ನಡೆಯುತ್ತಿರುವ ಕುರಿತು ಕರೆ ಬಂದಿದ್ದು,ERSS ವಾಹನ ಸ್ಥಳಕ್ಕೆ ಭೇಟಿ ನೀಡಿ,ಕಲಹವು ಬಗೆಹರಿಯದ ಕಾರಣ ಮುಂದಿನ ಸೂಕ್ತ ಕ್ರಮಕ್ಕಾಗಿ ಸ್ಥಳೀಯ ಠಾಣೆಗೆ ಒಪ್ಪಿಸಲಾಯಿತು. @112Karnataka

ಕನ್ನಡ


















