

HariLuru
2.1K posts

@457nnbba
Robotics + Agriculture ಕನ್ನಡಾಂಬೆಯ ಮಗ 💛♥️





Goa is overplayed. Shivamogga is high key elite 🌴🌴🌴

Goa is overplayed. Shivamogga is high key elite 🌴🌴🌴








🚨 News 🚨 BCCI Announces #TATAIPL 2026 Playoffs Schedule Qualifier 1: Dharamshala Eliminator and Qualifier 2: New Chandigarh Narendra Modi Stadium, Ahmedabad to Host Grand Finale 🏟️ More Details ▶️ iplt20.com/news/4332/sche… #KhelBindaas


ಬೆಂಗಳೂರಿನಿಂದ ಕರ್ನಾಟಕದ ಮಧ್ಯಭಾಗವಾದ ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಾರ್ಗದ ಮೂಲಕ ವಾಣಿಜ್ಯ ನಗರಿ ಮುಂಬೈಗೆ ತೆರಳಲು ಬೆಂಗಳೂರು-ಮುಂಬೈ ಸೂಪರ್ ಫಾಸ್ಟ್ ರೈಲನ್ನು ಜೂನ್ ಅಂತ್ಯದೊಳಗೆ ಆರಂಭಿಸುವುದಾಗಿ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ @AshwiniVaishnaw ರವರು ಇಂದು ಮಾಹಿತಿಯನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬೆಂಗಳೂರು- ಮುಂಬೈ ನಡುವಿನ ಈ ಸೂಪರ್ ಫಾಸ್ಟ್ ರೈಲನ್ನು ವಂದೇ ಭಾರತ್ ಸ್ಲೀಪರ್ ರೈಲಾಗಿ ಬದಲಾಯಿಸುವ ನನ್ನ ಮನವಿಯನ್ನು ಸಹ ಪುರಸ್ಕರಿಸಿದ್ದಾರೆ. ಈ ವೇಳೆ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪುನರಾಭಿವೃದ್ದಿ ಮತ್ತು ಹೆಚ್ಚಿನ ಅತ್ಯಾಧುನಿಕ ಸೌಕರ್ಯಗಳನ್ನು ಕಲ್ಪಿಸುವ ಕುರಿತು ಹಾಗೂ ಸಂಸದರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಜಗದೀಶ್ ಶೆಟ್ಟರ್ @JagadishShettar ಅವರ ಪ್ರಸ್ತಾವನೆಯಾದ ಲೋಕಾಪುರ - ಸವದತ್ತಿ - ಧಾರವಾಡ ರೈಲ್ವೆ ಲೈನ್ ಪುನರ್ ಸರ್ವೆ ಬಗ್ಗೆ ಸುದೀರ್ಘ ಚರ್ಚೆಯಾಗಿದ್ದು, ಈ ಅಂಶಗಳ ಕುರಿತು ಕೇಂದ್ರ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನೂತನ ರೈಲಿನ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ @narendramodi, ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ರಾಜ್ಯದ ಪರವಾಗಿ ಧನ್ಯವಾದಗಳು. ರೈಲ್ವೆ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ @VSOMANNA_BJP ಅವರಿಗೆ ಅನಂತ ಧನ್ಯವಾದಗಳು.








Railway Promotion Examನಲ್ಲಿ ಕನ್ನಡಕ್ಕಿಲ್ಲ ಅವಕಾಶ.. ರೈಲು ಬಂದ್ ಎಚ್ಚರಿಕೆ ಕೊಟ್ಟ ಕರವೇ Narayana Gowda| #TV9D #TV9Kannada #RailwayDepartmentExam #Railwayrecruitment2026 #Kannada #Karave #KaraveNarayanaGowda


