
ದಾವಣಗೆರೆ ಮಹಾನಗರಪಾಲಿಕೆಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಅವರು ವಹಿಸಿಕೊಂಡಿದ್ದರು.
ಸಭೆಯಲ್ಲಿ “ಘನ ತ್ಯಾಜ್ಯ ನಿರ್ವಹಣಾ ನಿಯಮಗಳು ಮತ್ತು ಮಾರ್ಗಸೂಚಿಗಳು – 2016 ರಿಂದ 2026”ರ ಅನ್ವಯ ಅನುಷ್ಠಾನಗೊಳ್ಳುತ್ತಿರುವ ಕ್ರಮಗಳು, ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ ವಿವರವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಆಯುಕ್ತರಾದ ಮಹಾಂತೇಶ್ ಅವರು, ಪದಾಧಿಕಾರಿಗಳು, ಜನಪ್ರತಿನಿಧಿಗಳು, ಮಾಧ್ಯಮ ಮಿತ್ರರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
#SwachhSurvekshan2025 #SwachhBharat #GarbageFreeCity #GarbageVsIndia
#SwachhataKiNayiPehel @DrPrabhaSSM @SS_Mallikarjun_ @DC_DAVANAGERE @SpDavanagere @ZP_Davangere @karnataka_dma




ಕನ್ನಡ














