DIPR Bangalore Urban retweetledi
DIPR Bangalore Urban
235 posts

DIPR Bangalore Urban
@DiprUrban
Publicising the Govt developmental programmes and reaching out to citizens.
Bengaluru, India Katılım Aralık 2019
152 Takip Edilen705 Takipçiler
DIPR Bangalore Urban retweetledi

ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಕರ್ನಾಟಕ ಇವರ ವತಿಯಿಂದ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ - 2023ರ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ವೋಟ್ ಫೆಸ್ಟ್ (ಮತದಾನದ ಹಬ್ಬ) ಕಾರ್ಯಕ್ರಮವನ್ನು ಇಂದು ಚರ್ಚ್ ಸ್ಟ್ರೀಟ್ ನಲ್ಲಿ ಉದ್ಘಾಟಿಸಲಾಯಿತು.
ಮತದಾನದ ಕುರಿತು ಸಾಮಾನ್ಯ ನಾಗರಿಕರಿಗೆ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ಸಹಾ ನಡೆಸಲಾಯಿತು


Bengaluru, India 🇮🇳 ಕನ್ನಡ
DIPR Bangalore Urban retweetledi

ಆಗಸ್ಟ್ 13 ರಿಂದ 15 ರವರೆಗೆ #ಪ್ರತಿಮನೆಮನದಲ್ಲೂ_ರಾಷ್ಟ್ರಧ್ವಜ ಹಾರಾಡಲಿ.
#ಸ್ವಾತಂತ್ರ್ಯದಅಮೃತಮಹೋತ್ಸವ
#HarGharTiranga
@CMofKarnataka @MinOfCultureGoI @PIBBengaluru

ಕನ್ನಡ

ಬನ್ನಿ ನಮ್ಮ ನಿಮ್ಮ ಮನೆಗಳಲ್ಲಿ ತ್ರಿವರ್ಣ ಹಾರಿಸಿ ದೇಶಪ್ರೇಮ ಮೆರೆಯೋಣ.
#AzadiKaAmritMahotsav #HarGharTrianga DIPR Karnataka @DC_BUrban
ಕನ್ನಡ
DIPR Bangalore Urban retweetledi

"ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯ ಅಂಗವಾಗಿ ರಾಜ್ಯದಾದ್ಯಂತ ಆಗಸ್ಟ್ 13 ರಿಂದ 15ರ ವರೆಗೆ "ಹರ್ ಘರ್ ತಿರಂಗಾ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು 1 ಕೋಟಿ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಲು ರಾಜ್ಯ ಸರ್ಕಾರ ಉತ್ಸಾಹದಿಂದ ಸಜ್ಜಾಗಿದೆ": ಮುಖ್ಯಮಂತ್ರಿ @BSBommai
#HarGharTiranga

ಕನ್ನಡ
DIPR Bangalore Urban retweetledi

#HarGharTiranga ಅಂಗವಾಗಿ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಟೈಲರಿಂಗ್ ತರಬೇತಿ ಪಡೆದ 20 ಸ್ವಸಹಾಯ ಸಂಘದ ಸದಸ್ಯರಿಗೆ ಧ್ವಜ ತಯಾರಿ ಕುರಿತು ಸೂಕ್ತ ಸಲಹೆ ನೀಡಲಾಯಿತು. ತರಬೇತುದಾರರಿಂದ NRLM ಸ್ವಸಹಾಯ ಸಂಘದ ಮಹಿಳೆಯರಿಗೆ ರಾಷ್ಟಧ್ವಜ ತಯಾರಿ ಕುರಿತು ಮಾರ್ಗದರ್ಶನ ನೀಡಲಾಗುತ್ತಿದೆ.
#ಪ್ರತಿಮನೆಮನದಲ್ಲೂ_ರಾಷ್ಟ್ರಧ್ವಜ
@CMofKarnataka
ಕನ್ನಡ
DIPR Bangalore Urban retweetledi

68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನರಾದ ಎಲ್ಲಾ ಸಾಧಕರಿಗೆ ಹಾರ್ದಿಕ ಅಭಿನಂದನೆಗಳು💐
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ಮಿಸಿದ, ಶ್ರೀ ಗಿರೀಶ್ ಕಾಸರವಳ್ಳಿ ನಿರ್ದೇಶನದ ʼನಾದದ ನವನೀತʼ ಸಾಕ್ಷ್ಯಚಿತ್ರ ಪ್ರಶಸ್ತಿಯ ಗೌರವ ಪಡೆದುಕೊಂಡಿದೆ. 👏
@CMofKarnataka

ಕನ್ನಡ
DIPR Bangalore Urban retweetledi

ಪಶ್ಚಿಮ ಬಂಗಾಳದ ಕಾಲ್ನಾದ ನಿವೃತ್ತ ಶಿಕ್ಷಕಿ, 78 ವರ್ಷದ ಅನಿಮಾ ತಾಲೂಕ್ದಾರ್, ಸಿಂಗಾಪುರದ ಅಂತಾರಾಷ್ಟ್ರೀಯ ಮಾಸ್ಟರ್ಸ್ ಟ್ರ್ಯಾಕ್ & ಫೀಲ್ಡ್ ಚಾಂಪಿಯನ್ಶಿಪ್ -2022 ರಲ್ಲಿ 3,000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಚಿನ್ನ ಗೆದ್ದು, ರಾಷ್ಟ್ರಧ್ವಜದೊಂದಿಗೆ ಸಂಭ್ರಮಿಸಿದರು.
#ಪ್ರತಿಮನೆಮನದಲ್ಲೂ_ರಾಷ್ಟ್ರಧ್ವಜ
#HarGharTiranga

ಕನ್ನಡ
DIPR Bangalore Urban retweetledi

ಆಗಸ್ಟ್ -ನವೆಂಬರ್ ಅವಧಿಯ #PMKisan ಆರ್ಥಿಕ ನೆರವು ವರ್ಗಾವಣೆಗಾಗಿ ಜುಲೈ 31 ರೊಳಗೆ e-KYC ಮಾಡಿಸಿಕೊಳ್ಳಲು ರಾಜ್ಯದ ರೈತ ಬಾಂಧವರಿಗೆ ಮನವಿ.
@CMofKarnataka @bcpatilkourava

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ರಾಜ್ಯ ಸರ್ಕಾರ, ಒಂದು ವರ್ಷದಲ್ಲಿ ಆರೋಗ್ಯಾಭಿವೃದ್ಧಿಗಾಗಿ ಅನೇಕ ಕಾರ್ಯಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಂಡಿದೆ.
@CMofKarnataka @mla_sudhakar @DHFWKA

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ರಾಜ್ಯ ಸರ್ಕಾರ, ಒಂದು ವರ್ಷದಲ್ಲಿ ಸ್ವಚ್ಛ ಗ್ರಾಮೋದಯಕ್ಕೆ ವಿಶೇಷ ಆದ್ಯತೆ ನೀಡಿದೆ.
@CMofKarnataka @gokRDPR

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ರಾಜ್ಯ ಸರ್ಕಾರ, ಕಳೆದೊಂದು ವರ್ಷದಲ್ಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮೂಲಕ ಜನರ ಕೈಗಳಿಗೆ ಕೆಲಸ ನೀಡಿದೆ.
@CMofKarnataka @gokRDPR

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ರಾಜ್ಯ ಸರ್ಕಾರ, ಗ್ರಾಮಗಳ ಅಭಿವೃದ್ಧಿ, ಅರಣ್ಯ-ವನ್ಯಜೀವಿಗಳ ಸಂರಕ್ಷಣೆ ಸೇರಿದಂತೆ ಅನೇಕ ಮಹತ್ವದ ಕ್ಷೇತ್ರಗಳಲ್ಲಿ ಸಮಗ್ರ ಸುಧಾರಣೆ ತಂದಿದೆ.
@CMofKarnataka @aranya_kfd @gokRDPR @dwcd_kar

ಕನ್ನಡ
DIPR Bangalore Urban retweetledi

2011 ರಲ್ಲಿ ಭಾರತ ಕ್ರಿಕೆಟ್ ತಂಡ ವಿಶ್ವಕಪ್ ಗೆದ್ದಾಗ, ಸಾಧಕ ಆಟಗಾರರು ರಾಷ್ಟ್ರಧ್ವಜವನ್ನು ಎತ್ತಿ ಹಿಡಿದಿದ್ದರು.
ಆಗಸ್ಟ್ 13-15 ರವರೆಗೆ #ಪ್ರತಿಮನೆಮನದಲ್ಲೂ_ರಾಷ್ಟ್ರಧ್ವಜ ಹಾರಾಡಲಿ.
#HarGharTiranga
@CMofKarnataka @BCCI

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ಸರ್ಕಾರ, ಸರ್ವರ ವಿಕಾಸಕ್ಕೆ ಸಮೃದ್ಧ ಕರ್ನಾಟಕ ನಿರ್ಮಾಣ ಮಾಡುತ್ತಿದೆ.
@CMofKarnataka

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ಸರ್ಕಾರ, ಉತ್ತಮ ಪಡಿತರ ವ್ಯವಸ್ಥೆಯೊಂದಿಗೆ ಆಹಾರ ಭದ್ರತೆ ನೀಡಿದೆ.
@CMofKarnataka

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ಸರ್ಕಾರ, ಬಿಡಿಎ ಯೋಜನೆಗಳ ಮೂಲಕ ಬೆಂಗಳೂರು ನಗರದ ಅಭಿವೃದ್ಧಿಗೆ ನೂತನ ಆಯಾಮ ನೀಡಿದೆ.
@CMofKarnataka @SRVishwanathBJP

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ಸರ್ಕಾರ, ಕಲ್ಯಾಣ ಯೋಜನೆಗಳ ಮೂಲಕ ಅಭಿವೃದ್ಧಿಯೆಡೆಗೆ ಹೆಜ್ಜೆ ಹಾಕಿದೆ.
@CMofKarnataka @KotasBJP

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ಸರ್ಕಾರ, ಕೃಷಿ ಮತ್ತು ಪೂರಕ ಚಟುವಟಿಕೆಗಳ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ತಂದಿದೆ.
@CMofKarnataka @bcpatilkourava

ಕನ್ನಡ
DIPR Bangalore Urban retweetledi

ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ನೇತೃತ್ವದ ಸರ್ಕಾರ, ಕಾರ್ಮಿಕ ಇಲಾಖೆಯಲ್ಲಿ ತಂದ ಪ್ರಮುಖ ಕಾರ್ಯಕ್ರಮಗಳಲ್ಲೊಂದು ʼಕಾರ್ಮಿಕ ಅದಾಲತ್ʼ.
ಸಹಾಯವಾಣಿ: 155214
@CMofKarnataka @ShivaramHebbar

ಕನ್ನಡ

