Sabitlenmiş Tweet
GC ChandraShekhar
5.9K posts

GC ChandraShekhar
@GCC_MP
ಕನ್ನಡಿಗ|Member of Parliament in Rajya Sabha representing Karnataka & Bengaluru , Views are personal. RT ≠ endorsement | Account managed by Team GC
Bengaluru, India Katılım Haziran 2018
2.2K Takip Edilen30.8K Takipçiler

ಮೈಸೂರಿನಲ್ಲಿ ನಡೆದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಜನಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದೆ.
ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾರರ ಹಕ್ಕುಗಳ ರಕ್ಷಣೆಗೆ ಕಾಂಗ್ರೆಸ್ ಸದಾ ಬದ್ಧವಾಗಿದೆ.
#SIR #Congress #KarnatakaCongress




ಕನ್ನಡ

ಬೆಂಗಳೂರು ಕನಸಿನ ಶಿಲ್ಪಿ, ಕನ್ನಡ ನಾಡಿನ ಹೆಮ್ಮೆಯ ನಾಯಕ, ದೂರದೃಷ್ಟಿಯ ಆಡಳಿತಗಾರ ನಾಡಪ್ರಭು ಕೆಂಪೇಗೌಡರಿಗೆ ಗೌರವಪೂರ್ವಕ ನಮನಗಳು.
ಅವರ ಆದರ್ಶಗಳು, ದೂರದೃಷ್ಟಿ ಮತ್ತು ಜನಪರ ಆಡಳಿತ ಸದಾ ನಮಗೆ ಸ್ಪೂರ್ತಿಯಾಗಲಿ.
ನಾಡಪ್ರಭು ಕೆಂಪೇಗೌಡ ಜಯಂತಿಯ ಹಾರ್ದಿಕ ಶುಭಾಶಯಗಳು.
#KempegowdaJayanti #NaadaprabhuKempegowda #Bengaluru

ಕನ್ನಡ

ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭವನ್ನು ಯಶಸ್ವಿಗೊಳಿಸಿದ ಪಕ್ಷದ ನಾಯಕರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕಾಂಗ್ರೆಸ್ ಕುಟುಂಬದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು.
ನಿಮ್ಮ ಉತ್ಸಾಹ ಮತ್ತು ಭಾಗವಹಿಸುವಿಕೆ ಪಕ್ಷದ ಶಕ್ತಿ ಹಾಗೂ ಏಕತೆಯ ಪ್ರತೀಕವಾಗಿದೆ.
#KPCC #BKHariprasad #Congress




ಕನ್ನಡ

ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದೆ.
ಪಕ್ಷದ ಪದಾಧಿಕಾರಿಗಳು ಮತ್ತು ಹಿರಿಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಕಾರ್ಯಕ್ರಮದ ಯಶಸ್ವಿ ಆಯೋಜನೆಗೆ ಅಗತ್ಯ ಸೂಚನೆಗಳನ್ನು ನೀಡಲಾಯಿತು.
#KPCC #BKHariprasad



ಕನ್ನಡ

ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದ ಪೂರ್ವಭಾವಿ ತಯಾರಿಯ ಅಂಗವಾಗಿ ಇಂದು ಪ್ಯಾಲೇಸ್ ಮೈದಾನದಲ್ಲಿ ಕಾರ್ಯಕ್ರಮದ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು.
#KPCC #BKHariprasad #Congress




ಕನ್ನಡ

ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಸಮಾರಂಭದ ಪೂರ್ವಭಾವಿಯಾಗಿ ಇಂದು ಇಂದಿರಾ ಗಾಂಧಿ ಭವನದಲ್ಲಿ ನಡೆದ ಸಿದ್ಧತಾ ಸಭೆಯಲ್ಲಿ ಭಾಗವಹಿಸಿದೆ.
ಕಾರ್ಯಕ್ರಮದ ಯಶಸ್ವಿ ಆಯೋಜನೆ ಹಾಗೂ ಸಂಘಟನಾ ಸಮನ್ವಯ ಕುರಿತು ಚರ್ಚಿಸಲಾಯಿತು.
#KPCC #BKHariprasad #Congress




ಕನ್ನಡ

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳಿಂದ ಪ್ರಮಾಣಪತ್ರ ಸ್ವೀಕರಿಸಿದರು.
ಅವರ ನಾಯಕತ್ವ ಹಾಗೂ ಅನುಭವವು ರಾಜ್ಯಸಭೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ದೇಶದ ಧ್ವನಿಯಾಗಲಿ ಎಂದು ಹಾರೈಸುತ್ತೇನೆ.
@khar


ಕನ್ನಡ
GC ChandraShekhar retweetledi

A mockery of merit and the aspirations of millions.GC Chandrashekhar exposes the harsh reality of the exam system today. Our students deserve accountability and transparency, not excuses!
#BarahSaalVinaashKaal #JusticeForStudents
@RahulGandhi @kcvenugopalmp @LaljiDesaiG @GCC_MP @iPraveenK_

English

ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರು ಮೊದಲ ಬಾರಿಗೆ ಕೆಪಿಸಿಸಿ ರಾಜ್ಯ ಕಚೇರಿಗೆ ಆಗಮಿಸಿದ ಸಂದರ್ಭ,ಅವರ ನಾಯಕತ್ವದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಗೊಳ್ಳಲಿ ಎಂಬ ಶುಭ ಹಾರೈಕೆಗಳು.
#BKHariprasad

ಕನ್ನಡ

ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶ್ರೀ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ನನ್ನ ಭಾವಪೂರ್ಣ ಸಂತಾಪಗಳು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ.
#OmShanti

ಕನ್ನಡ

ಎಐಸಿಸಿ ಸಂವಹನ ವಿಭಾಗದ ಕಾರ್ಯದರ್ಶಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಜೈರಾಮ್ ರಮೇಶ್ , ಶ್ರೀ ಮನ್ಸೂರ್ ಖಾನ್ ರೊಂದಿಗೆ ಭೇಟಿ ಮಾಡಿ ಮಾತುಕತೆ ನಡೆಸಿದ ಸಂತಸದ ಕ್ಷಣ.
@jairam

ಕನ್ನಡ

ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಶುಭ ಹಾರೈಕೆಗಳು. ಕರ್ನಾಟಕದ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿ, ಜನರ ಕಲ್ಯಾಣ ಮತ್ತು ಸಮೃದ್ಧಿಗಾಗಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ. 💐🙏
#DKShivakumar

ಕನ್ನಡ

ದಿನಾಂಕ 03-06-2026ರ ಬುಧವಾರ ಸಂಜೆ 4:05 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ನಡೆಯಲಿರುವ ಸಭೆಗೆ ಎಲ್ಲಾ ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ, ಸೆಲ್ ಹಾಗೂ ವಿಭಾಗಗಳ ರಾಜ್ಯಾಧ್ಯಕ್ಷರು ಮತ್ತು ಎಲ್ಲಾ ಬಿಸಿಸಿ ಅಧ್ಯಕ್ಷರುಗಳು (Parent Body) ತಪ್ಪದೇ ಆಗಮಿಸಬೇಕೆಂದು ಕೋರಲಾಗಿದೆ.
#KPCC #CongressKarnataka

ಕನ್ನಡ


















