Santosh Lad Foundation retweetledi

ಕನ್ನಡ ನಾಡಿನ ಕ್ರಾಂತಿಯ ಕಿಡಿ, ದೇಶದ ಸ್ವಾತಂತ್ರಕ್ಕಾಗಿ ಬಲಿದಾನಗೈದ ಕೆಚ್ಚೆದೆಯ ಕಲಿ, ಬ್ರಿಟಿಷ್ ಸರ್ವಾಧಿಕಾರಿ ಸಾಮ್ರಾಜ್ಯದ ವಿರುದ್ಧ ಹೋರಾಡಿ, ಬದುಕನ್ನೇ ಸಮರ್ಪಿಸಿದ ಭಾರತಾಂಬೆಯ ಹೆಮ್ಮೆಯ ಪುತ್ರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು.
#sangollirayanna

ಕನ್ನಡ

















