ಅಕ್ಕ ಪಡೆ ತಂಡವು ಹಾಸನದ ಸೇಂಟ್ ಜೋಸೆಫ್ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಮಕ್ಕಳ ಕಳ್ಳಸಾಗಾಣಿಕೆ ಹಾಗೂ ಮೋಬೈಲ್ ಬಳಕೆ ದುಷ್ಪರಿಣಾಮಗಳು, ಮಹಿಳಾ ಸುರಕ್ಷತೆ, ಮಹಿಳಾ ತುರ್ತು ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಲಾಯಿತು.
ಅಕ್ಕ ಪಡೆ ತಂಡವು ಹಾಸನದ ಎಂ. ಕೃಷ್ಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಮಕ್ಕಳ ಕಳ್ಳಸಾಗಾಣಿಕೆ ಹಾಗೂ ಮೋಬೈಲ್ ಬಳಕೆ ದುಷ್ಪರಿಣಾಮಗಳು, ಮಹಿಳಾ ಸುರಕ್ಷತೆ, ತುರ್ತು ಸಹಾಯವಾಣಿಗಳ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಲಾಯಿತು.
ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಠಾಣಾ ವ್ಯಾಪ್ತಿಯ ಬಾಗೂರು ಗ್ರಾಮದ ಜನರಿಗೆ ಸೈಬರ್ ಕ್ರೈಂ, ರಾತ್ರಿ ವೇಳೆ ಮನೆಕಳ್ಳತನ, ಜಾನುವಾರ ಕಳ್ಳತನ ಬಗ್ಗೆ ಎಚ್ಚರಿಕೆ ವಹಿಸುವಂತೆ ತಿಳುವಳಿಕೆ ನೀಡಿ ಜಾಗೃತಿ ಮೂಡಿಸಲಾಯಿತು.