Sabitlenmiş Tweet
Srikrishna raju
8.3K posts

Srikrishna raju
@Srikrishnaraju
🙏 ಶ್ರೀ ಕೃಷ್ಣಮ್ ಒಂದೇ ಜಗದ್ಗುರುಮ್ 🙏 🙏 @Srisamstana 🙏 #ಭಾರತೀಯ #I_love_India #ಕನ್ನಡಿಗ
Karnataka Katılım Şubat 2016
59 Takip Edilen81 Takipçiler
Srikrishna raju retweetledi
Srikrishna raju retweetledi

ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ
"ಗೋದೀಪ ~ ದೀಪಾವಳೀ ವಿಶೇಷ ಗೋಪೂಜೆ"
◆ ಆಹ್ವಾನಿತ ಗಣ್ಯ-ಮಾನ್ಯರಿಂದ ಗೋಪೂಜೆ
◆ ಗೋ ನೀರಾಜನ
📍ದೇಶ: ಶ್ರೀರಾಮಾಶ್ರಮ, ಗಿರಿನಗರ ಶ್ರೀರಾಮಚಂದ್ರಾಪುರಮಠದ ಬೆಂಗಳೂರು ಶಾಖೆ
22-10-2025
#Deepavali2025 #GouPooja




ಕನ್ನಡ
Srikrishna raju retweetledi

In the divine presence of
Paramapujya @SriSamsthana Srimajjagadguru Shankaracharya SriSri Raghaveshwara Bharathi Mahaswamiji
"#Goudeepa ~ #Deepavali Special #GouPooja" was held at SriRamashrama, a branch of SriMatha.
◆ Namasankeerthana ~
Gou Gaanamruta – a special devotional musical concert by Smt. Sivasri Skandaprasad @ArtSivasri had immersed the gathered devotees in the wave of devotion.
◆ "Gou Sandesha" – was graced upon the devotees by Paramapujya SriSamsthana later.
हिन्दी
Srikrishna raju retweetledi
Srikrishna raju retweetledi
Srikrishna raju retweetledi

ರಿಪಬ್ಲಿಕ್ ಕನ್ನಡ ವಾಹಿನಿಯಲ್ಲಿ 'ಆರೋಗ್ಯ ಸಂವಾದ' ಕಾರ್ಯಕ್ರಮದಲ್ಲಿ ಶ್ರೀಸಂಸ್ಥಾನದವರು
youtube.com/live/U3L3d8sf_…

YouTube

ಕನ್ನಡ
Srikrishna raju retweetledi
Srikrishna raju retweetledi

ಮನುಷ್ಯರು ಮನುಷ್ಯರನ್ನು ಪ್ರೀತಿಸುವುದೇ ಕಷ್ಚವಾಗಿರುವಾಗ ಮರಗಳನ್ನು ವಾತ್ಸಲ್ಯದಿಂದ ಕಂಡ ಮಾತೃಹೃದಯಿ ಸಾಲುಮರದ ತಿಮ್ಮಕ್ಕ!
ಸಾಲುಮರಗಳನ್ನು ನೆಟ್ಟು ಬೆಳಸಿ ಪರಿಸರಕ್ಕೆ ಅಪಾರ ಕೊಡುಗೆ ಕೊಟ್ಟವರು;
ಏಕವ್ಯಕ್ತಿಯಾಗಿ ಮಾಡಿದ ಈ ಲೋಕೋಪಕಾರದ ಮೂಲಕ ಮಾದರಿಯಾದವರು!
ಆ ಆತ್ಮಕ್ಕೆ ಸದ್ಗತಿಯ ಆಕಾಂಕ್ಷೆ. ಅವರ ಸತ್ಕಾರ್ಯ ಲೋಕಕ್ಕೆ ಆದರ್ಶವಾಗಲಿ!
#SaalumaradaThimmakka #MotherOfTrees #GreenLegacy

ಕನ್ನಡ
Srikrishna raju retweetledi

Sparkling lights, endless laughter, and hearts full of love ❤️
That’s how we celebrated Deepavali this year! May the glow of joy and togetherness keep shining bright!
#Deepavali2025
English
Srikrishna raju retweetledi

@NikethMourya ಹಾಗಿದ್ದರೆ ಸರ್ಕಾರದವರು ಕೋರ್ಟ್ ಗೆ ಹೋಗಿ, ಜನರು ಈ ಸಮೀಕ್ಷೆ ಯಲ್ಲಿ ಪಾಲ್ಗೊಂಡು ಸರಿಯಾದ ಮಾಹಿತಿ ನೀಡುವುದು ಕಡ್ಡಾಯ ಅಂತ ಆದೇಶ ಕೊಡಿಸಿ. ಕೋರ್ಟ್ ಆದೇಶ ಕೇಳದ ಬೃಹಸ್ಪತಿಗಳಿಗೆ ದೊಡ್ಡ ನಮಸ್ಕಾರ.
#ಸುಧಾಮೂರ್ತಿ ಅವರ ಕುಟುಂಬ ನೀಡಿದ ಸಮೀಕ್ಷೆಯ ದಾಖಲಾತಿಯನ್ನು ಸೋರಿಕೆ ಮಾಡಿದ ಬೃಹಸ್ಪತಿ ಯಾರು ಅಂತ ಸರ್ಕಾರಕ್ಕೆ ಹುಡುಕೋಕೆ ಹೇಳಿ.
ಕನ್ನಡ
Srikrishna raju retweetledi
Srikrishna raju retweetledi
Srikrishna raju retweetledi

ಕಾಂತಾರ ನಮ್ಮ ನೆಲದ ಕಥೆ. ನಮ್ಮ ನಾಡಿನ ಕಥೆ.
ಇಂದು ಕಾಂತಾರವನ್ನು ಇಡೀ ದೇಶವೇ ಮೆಚ್ಚುತ್ತಿರುವುದು ತುಂಬಾ ಹೆಮ್ಮೆಯ ವಿಷಯ. @shetty_rishab, @hombalefilms, @VKiragandur, @AJANEESHB ಮತ್ತು ಇಡೀ ಚಿತ್ರತಂಡಕ್ಕೆ ನನ್ನ ಅಭಿನಂದನೆಗಳು.
#KantaraChapter1

ಕನ್ನಡ
Srikrishna raju retweetledi

ಎಸ್.ಎಲ್ ಬೈರಪ್ಪನವರ ನಿಧನದಿಂದ ಸಾರಸ್ವತ ಲೋಕ ಬಡವಾಗಿದೆ. ಅವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದು, ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ನಡೆಸಿದ ಬೈರಪ್ಪನವರಿಗೆ ಮೈಸೂರು ಕರ್ಮಸ್ಥಳ. ಅವರ ಕಾದಂಬರಿಗಳು 40 ಭಾಷೆಗಳಿಗೆ ತರ್ಜುಮೆಯಾಗಿದ್ದು, ಇಷ್ಟು ಸಂಖ್ಯೆಯಲ್ಲಿ ಸಾಹಿತಿಯೊಬ್ಬರ ಕೃತಿಗಳು ತರ್ಜುಮೆಯಾಗಿರುವುದು ಅಪರೂಪ. ವಿವಿಧ ಭಾಷೆಗಳ ಓದುಗರನ್ನು ಸಂಪಾದಿಸಿದ್ದರು. ಸಣ್ಣ ಗ್ರಾಮವೊಂದರಲ್ಲಿ ಜನಿಸಿದ ಬೈರಪ್ಪನವರು ಫಿಲಾಸಫಿಯನ್ನು ಓದಿದ್ದರೂ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡವರು.
ಬೋಧನಾ ವೃತ್ತಿಯಲ್ಲಿದ್ದುಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದರು. ಕಾದಂಬರಿಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತಿದ್ದ ಅವರ ಕೃತಿಗಳು ಜಗತ್ಪ್ರಸಿದ್ಧವಾಗಿದ್ದವು. ನಾನು ಅವರ ಕೆಲವೊಂದು ಕಾದಂಬರಿಗಳನ್ನು ಓದಿದ್ದೇನೆ. ಬದುಕಿನ ಅನುಭವಗಳನ್ನಾಧರಿಸಿ ಬರೆಯುವ ಸಾಹಿತಿ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರು, ಸಾಹಿತ್ಯಾಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸಲು ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಮೈಸೂರಿನಲ್ಲಿಯೇ ಎಸ್.ಎಲ್.ಬೈರಪ್ಪನವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು.
ಸಾಹಿತ್ಯ ಹಾಗೂ ಸ್ನೇಹ ಬೇರೆ ಬೇರೆ. ನಮ್ಮ ದೃಷ್ಟಿಕೋನಗಳು ಬೇರೆಯಾಗಿದ್ದರೂ, ಭೈರಪ್ಪನವರು ಜೊತೆ ನನಗೆ ಉತ್ತಮ ಬಾಂಧವ್ಯವಿತ್ತು. ಬೈರಪ್ಪನವರ ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಭೈರಪ್ಪನವರು ನಾಡು ಕಂಡ ಶ್ರೇಷ್ಠ ಸಾಹಿತಿಗಳಾಗಿದ್ದರು. ಯಾವುದೇ ಪ್ರಶಸ್ತಿಗೂ ಹಂಬಲಿಸದ ಬೈರಪ್ಪನವರಿಗೆ ಅವರ ಸಾಹಿತ್ಯದ ಕೊಡುಗೆಯನ್ನು ಪರಿಗಣಿಸಿ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿತ್ತು.
- ಮುಖ್ಯಮಂತ್ರಿ @siddaramaiah ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪನವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು

ಕನ್ನಡ
Srikrishna raju retweetledi
Srikrishna raju retweetledi

ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.

ಕನ್ನಡ
Srikrishna raju retweetledi

ಆತ್ಮೀಯರಾದ ಶ್ರೀ ಚಕ್ರವರ್ತಿ ಸೂಲಿಬೆಲೆ @astitvam ರವರ ಪೂಜ್ಯ ತಂದೆಯವರಾದ ಶ್ರೀ ದೇವಿದಾಸ್ ಸುಬ್ರಾಯ ಶೇಟ್ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು.
ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಹಾಗೂ ಕುಟುಂಬದ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ .
ಓಂ ಶಾಂತಿ

ಕನ್ನಡ


















