ಸ್ವರೂಪ್ । Swaroop
5.9K posts

ಸ್ವರೂಪ್ । Swaroop
@Swarupkn
ಕನ್ನಡ | ಕರ್ನಾಟಕ | ಕನ್ನಡಿಗ |




ಕಳೆದ ಹಲವು ದಶಕಗಳಿಂದ ದೇಶದಲ್ಲೇ ಮಾದರಿ ಶಿಕ್ಷಣದಲ್ಲಿ ತ್ರಿಭಾಷಾ ನೀತಿ ಹೊಂದಿರುವ ಕರ್ನಾಟಕದಲ್ಲಿ ಯಾವುದೇ ಪೂರ್ವಾಪರ ಚರ್ಚೆ, ಶಿಕ್ಷಣ ತಜ್ಞರ ಸಲಹೆ, ಪ್ರತಿಪಕ್ಷಗಳ ನಿಲುವು ಯಾವುದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಏಕಾಏಕಿ ಹಿಂದಿ ಭಾಷೆ ಕೈ ಬಿಡುವ ನಿಲುವು ತೆಗೆದುಕೊಂಡಿರುವುದು ಆಘಾತಕಾರಿ ಬೆಳವಣಿಗೆ. ಅದರಲ್ಲೂ SSLC ಪರೀಕ್ಷೆ ನಡೆಯುತ್ತಿರುವ ಸಂದರ್ಭದಲ್ಲಿ ಸರ್ಕಾರದ ಹಠಾತ್ ನಿಲುವು ವಿದ್ಯಾರ್ಥಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ. ನಾವು ಕನ್ನಡ ಭಾಷೆಯಲ್ಲಿ ಕಲಿಕೆಗೆ ವಿರೋಧ ವ್ಯಕ್ತಪಡಿಸುತ್ತಿಲ್ಲ. ಕನ್ನಡ ನಮ್ಮ ಮಾತೃಭಾಷೆ. ಕನ್ನಡವು ನಮ್ಮ ಬೋಧನಾ ಭಾಷೆಯಾಗಿ ಜಾಗತಿಕ ದೃಷ್ಟಿಕೋನದಿಂದ ಇಂಗ್ಲಿಷ್ ಕಲಿಕೆಗೂ ನಮ್ಮ ಅಭ್ಯಂತರವಿಲ್ಲ. ಹಾಗೆಯೇ ಕನ್ನಡಿಗರು ದೇಶದ ಅನೇಕ ರಾಜ್ಯಗಳಿಗೆ ಉದ್ಯೋಗ ಅರಸಿ ಹೋದಾಗ ಕನಿಷ್ಠಮಟ್ಟದ ಹಿಂದಿ ಭಾಷೆಯ ಅರಿವು ಇರಬೇಕಾಗುತ್ತದೆ. ಕೇಂದ್ರ ಸರಕಾರದ ಉದ್ಯೋಗಗಳಿಗೆ ಸೇರ್ಪಡೆಗೊಳ್ಳುವ ಕರ್ನಾಟಕದ ಯುವಸಮೂಹವು ರಾಷ್ಟ್ರಮಟ್ಟದಲ್ಲಿ ಹಿಂದೆ ಬೀಳಬಾರದು ಎಂಬ ಕಾಳಜಿ ನಮ್ಮದು. ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಅನುಸರಿಸಲಾಗುತ್ತಿರುವ ತ್ರಿಭಾಷಾ ಸೂತ್ರವೂ ಕನ್ನಡವನ್ನು ಅಸ್ಮಿತೆಯಾಗಿ, ಇಂಗ್ಲಿಷ್ನ್ನು ಸಂವಹನ ಭಾಷೆಯಾಗಿ ಹಾಗೂ ಹಿಂದಿಯನ್ನು ರಾಷ್ಟ್ರೀಯ ದೃಷ್ಟಿಕೋನದಿಂದ ನೋಡಲಾಗುತ್ತಿದೆ. ಆದಾಗ್ಯೂ ಹಿಂದಿ ಭಾಷೆಯನ್ನು ಕೈಬಿಡುವುದಾದರೆ ಇದರ ಬಗೆಗೆ ಭಾಷಾ ತಜ್ಞರು, ಶಿಕ್ಷಣ ತಜ್ಞರು, ಎಲ್ಲ ಭಾಷೆಯ ಸಾಹಿತಿಗಳು ಸೇರಿದಂತೆ ಸಾರ್ವಜನಿಕವಾಗಿ ವ್ಯಾಪಕ ಚರ್ಚೆ ನಡೆಸುವ ಅಗತ್ಯವಿದೆ. ಕೇವಲ ರಾಜಕೀಯ ವಿರೋಧಕ್ಕಾಗಿ ಕೇಂದ್ರ ಸರಕಾರದ ಮೇಲಿನ ದ್ವೇಷಕ್ಕಾಗಿ ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ ಆಡುತ್ತಿರುವ ಸರಕಾರದ ತೀರ್ಮಾನ ವಿವೇಕ ರಹಿತ ಹಾಗೂ ಆಘಾತಕಾರಿ ಆದುದು.

Daily nuisance near Sapthagiri College, Bengaluru! Kerala youth in cars are creating extremely loud, disruptive noise pollution, making it impossible for pedestrians to walk safely on the roads. The menace is increasing every day. @blrcitytraffic please take strict action immediately! #BengaluruTraffic #NoisePollution

Kannada activism🔥 #TwoLanguagepolicy 💛❤️ Thank you @venkateshprasad 🙏

ಜಗತ್ಪ್ರಸಿದ್ಧ ಸಿನಿಮಾ ನಿರ್ದೇಶಕ ಸ್ಪೀಲ್ಬರ್ಗ್, 50 ವಿಕಾಸವಾದದ ವಿಜ್ಞಾನಿಗಳ, ಸಂಶೋಧಕರ ನೆರವಿನಿಂದ ಮಾಡಿದ ಡಾಕ್ಯುಮೆಂಟರಿ ಇದು. ಪ್ರತಿಯೊಬ್ಬರೂ ಅದರಲ್ಲೂ ಮಕ್ಕಳು ನೋಡ ಬೇಕಾದ, ವೈಜ್ಞಾನಿಕ ಚಿಂತನೆಗೆ ಒರೆ ಹಚ್ಚುವ ಸಾಕ್ಷ್ಯಚಿತ್ರ. ದುರಂತವೆಂದರೆ ತಮಿಳು, ತೆಲುಗು, ಹಿಂದಿ ಮಕ್ಕಳಿಗಿರುವ ಭಾಗ್ಯ ಕನ್ನಡದ ಮಕ್ಕಳಿಗಿಲ್ಲ. ಅದಕ್ಕಿಂತ ದುರಂತವೆಂದರೆ ನಾಡಿನ ರಾಜಕೀಯ, ಸಾಮಾಜಿಕ, ಸಾಂಸ್ಥಿಕ ಪ್ರತಿನಿಧಿಗಳಿಗೆ ಈ ಅಭಾವದ ಅರಿವೆಯೂ ಇಲ್ಲ, ಪರಿವೆಯೂ ಇಲ್ಲ!



@ravikeerthi22 @bkkk6K @AAI_Official @AAIRHQSR @aairedsr Shortage of space to type a

ಕಾಲೇಜು ಕ್ಯಾಂಪಸ್ನಲ್ಲಿ ಕನ್ನಡ ಬೇಡ, ವಿದ್ಯಾರ್ಥಿಗಳು ಇಂಗ್ಲಿಷಿನಲ್ಲೇ ಮಾತಾಡಬೇಕು: ಸಚಿವ ಎಂಸಿ ಸುಧಾಕರ್ #dharwad #mcsudhakar #english #kannadanews #collegecampuses #KannadaNews kannada.asianetnews.com/state/karnatak…

Karnataka Budget: ಉರ್ದು ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಅನುದಾನ; ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಭಾಗ್ಯ! Read more: kannada.asianetnews.com/state/karnatak… #KarnatakaBudget #KarnatakaBudget2026 #UrduSchools #MinorityWelfare #LaptopScheme

Karnataka Budget: ಉರ್ದು ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಅನುದಾನ; ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಭಾಗ್ಯ! Read more: kannada.asianetnews.com/state/karnatak… #KarnatakaBudget #KarnatakaBudget2026 #UrduSchools #MinorityWelfare #LaptopScheme

The US won’t give India the same kind of economic advantages it gave China, which allowed that country to emerge as a major competitor, Deputy Secretary of State Christopher Landau said bloomberg.com/news/articles/…


