UUmesh Karajol
3.2K posts

UUmesh Karajol retweetledi

ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ತಾತ್ಕಾಲಿಕ ಅಂತ್ಯ ದೊರೆತಿದೆ. ಆದರೆ ಇದರಿಂದ ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ.
@INCKarnataka ದ ಮೂರು ವರ್ಷಗಳ ಸಾಧನೆ ಎಂದರೆ ಅದು ದಲಿತರ ಹಣ ದುರ್ಬಳಕೆ, ವಾಲ್ಮೀಕಿ ನಿಗಮದ ಹಣ ಲೂಟಿ, ಯುವಕರಿಗೆ ಟೋಪಿ, ರೈತರಿಗೆ ನೇಣು ಕುಣಿಕೆ, ಜನಸಾಮಾನ್ಯರಿಗೆ ಬೆಲೆ ಏರಿಕೆ, ಕರ್ನಾಟಕಕ್ಕೆ ಸಾಲದ ಶೂಲ ಹೊದಿಕೆ.
ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಕಲೆಕ್ಷನ್-ಕರಪ್ಷನ್-ಕಮಿಷನ್ನಲ್ಲಿಯೇ ಮೂರು ವರ್ಷ ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ.
ನೂತನವಾಗಿ ಯಾರೇ ಸಿಎಂ ಆಗಿ ಬಂದರೂ, ಕನ್ನಡಿಗರಿಗಾಗಲಿ, ಕರ್ನಾಟಕಕ್ಕಾಗಲಿ ನಯಾಪೈಸೆ ಪ್ರಯೋಜನ ಇಲ್ಲ. ಬಡವರು, ಶ್ರಮಿಕರು, ರೈತರು, ಯುವಕರು, ಮಹಿಳೆಯರು, ದೀನ-ದಲಿತರು, ಹಿಂದುಳಿದವರನ್ನು ಹಿಂಸಿಸಿ, ಶೋಷಿಸಿ ಸರ್ಕಾರ ನಡೆಸುವ ಇವರ ಪ್ರವೃತ್ತಿ ಮುಂದುವರೆಯುತ್ತದೆ ಹೊರತು ಬದಲಾಗುವುದಿಲ್ಲ. ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡುವುದು ಹಾಗೂ ಕಾಂಗ್ರೆಸ್ ಹೈಕಮಾಂಡಿಗೆ ಕರ್ನಾಟಕವನ್ನು ಎಟಿಎಂ ಮಾಡುವುದು ಎರಡೇ ಇವರ ಅಜೆಂಡಾ. ಹಾಗಾಗಿ, ಆದಷ್ಟು ಬೇಗ ಈ ಜನವಿರೋಧಿ ಸರ್ಕಾರ ತೊಲಗಿದರೆ ಕನ್ನಡಿಗರಿಗೆ ನೆಮ್ಮದಿಯ ದಿನ ಸಿಗಲಿದೆ.
#CongressFailsKarnataka
ಕನ್ನಡ
UUmesh Karajol retweetledi

मा. राष्ट्रपति श्रीमती द्रौपदी मुर्मु जी द्वारा आज नई दिल्ली में वरिष्ठ चिकित्सक प्रो. (डॉ.) राजेंद्र प्रसाद जी को चिकित्सा के क्षेत्र में उल्लेखनीय कार्य हेतु 'पद्म श्री' सम्मान से विभूषित होने पर हार्दिक बधाई।
TB एवं MDR-TB उपचार के क्षेत्र में पिछले पांच दशकों की आपकी निस्वार्थ एवं समर्पित सेवा सराहनीय है। लाखों मरीजों को नवजीवन प्रदान करने और जनस्वास्थ्य के प्रति आपका उत्कृष्ट योगदान संपूर्ण राष्ट्र के लिए अत्यंत गौरव का विषय है।
आपका यह सम्मान चिकित्सा जगत में सेवा, समर्पण और मानवता के उच्चतम मूल्यों का अभिनंदन है।
हिन्दी

ಬಿಜೆಪಿಯ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿಗೆ ಪಕ್ಷದ ಸಾರಥ್ಯ ವಹಿಸಿದ ನಾಯಕ, ಚಾಣಾಕ್ಷ ಕಾರ್ಯತಂತ್ರ ಹಾಗೂ ಅದ್ಭುತ ಸಂಘಟನಾ ಶಕ್ತಿಯಿಂದ ಪಕ್ಷವನ್ನು ಯಶಸ್ಸಿನ ಉತ್ತುಂಗಕ್ಕೆ ಕೊಂಡೊಯ್ಯುತ್ತಿರುವ ನಮ್ಮ ಹೆಮ್ಮೆಯ ರಾಷ್ಟ್ರಾಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಅವರಿಗೆ ಕರುನಾಡಿಗೆ ಹಾರ್ದಿಕ ಸುಸ್ವಾಗತ.
#NitinNabin #BJP4India
ಕನ್ನಡ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ನಿತಿನ್ ನಬಿನ್ ಅವರಿಗೆ ಹಾರ್ದಿಕ ಸ್ವಾಗತ.
#KarnatakaWelcomesNitinNabinJI

ಕನ್ನಡ

ಮಾಲಿನ್ಯ ಮುಕ್ತ ಸ್ವಚ್ಛ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪಿಎಂ ಇ-ಡ್ರೈವ್ ಯೋಜನೆಯಡಿ ದೇಶದಾದ್ಯಂತ 4,874 ಇವಿ ವಾಹನ ಚಾರ್ಜರ್ಗಳನ್ನು ಸ್ಥಾಪಿಸಲು 503.86 ಕೋಟಿ ರೂಪಾಯಿಗಳ ಅನುದಾನಕ್ಕೆ ಅನುಮೋದನೆ ನೀಡಿದೆ.
#PMeDRIVE

ಕನ್ನಡ

ಮಾಲಿನ್ಯ ಮುಕ್ತ ಸ್ವಚ್ಛ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪಿಎಂ ಇ-ಡ್ರೈವ್ ಯೋಜನೆಯಡಿ ದೇಶದಾದ್ಯಂತ 4,874 ಇವಿ ವಾಹನ ಚಾರ್ಜರ್ಗಳನ್ನು ಸ್ಥಾಪಿಸಲು 503.86 ಕೋಟಿ ರೂಪಾಯಿಗಳ ಅನುದಾನಕ್ಕೆ ಅನುಮೋದನೆ ನೀಡಿದೆ.
#PMeDRIVE

ಕನ್ನಡ



