
ದೇಗುಲದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ ಭಕ್ತಿಯಿಂದ ಪಾಲ್ಗೊಂಡು, ನಾಡಿನ ಸಮಸ್ತ ಜನರ ಕಲ್ಯಾಣಕ್ಕಾಗಿ ಪ್ರಾರ್ಥಿಸಿ, ಸ್ವಾಮಿಯ ಕೃಪಾಶೀರ್ವಾದವನ್ನು ಪಡೆಯಲಾಯಿತು.
ಶ್ರೀ ಶನೇಶ್ವರ ಸ್ವಾಮಿಯ ಆಶೀರ್ವಾದ ಸದಾ ನಮ್ಮೆಲ್ಲರ ಮೇಲಿರಲಿ ಎಂದು ಆಶಿಸುತ್ತೇನೆ.
#ShaniJayanti #Srinivasapura #PunganurCross #Devotion #Karnataka


ಕನ್ನಡ






























