VK Editor retweetledi

ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಕೆ.ಶಂಭುಲಿಂಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಯಕ್ತಿಕವಾಗಿ 5 ಲಕ್ಷ ನೆರವು ನೀಡಿದ್ದಾರೆ. ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಆಸ್ಪತ್ರೆಗೆ ಭೇಟಿ ನೀಡಿ ನೆರವು ತಲುಪಿಸಿದ್ದಾರೆ. ಸಂಕಷ್ಟದಲ್ಲಿ ನೆರವು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಎಲ್ಲ ರೀತಿಯ ಸಹಕಾರ ನೀಡಿದ ಕೆ.ವಿ.ಪ್ರಭಾಕರ್ ಅವರಿಗೆ ಪತ್ರಕರ್ತರು ಮತ್ತು ವಿತರಕರ ಪರವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ )ಅಭಿನಂದನೆಗಳು. @karnatakacm @siddaramaiah

ಕನ್ನಡ

























