mailarling@VK retweetledi

"ಮಧ್ಯಮ ವರ್ಗದ ಗೌರವ ಈ ಬಜೆಟ್ ನ ಮೈಲಿಗಲ್ಲು . ಮಧ್ಯಮ ವರ್ಗಗಳ ನಿರೀಕ್ಷೆಗೆ ಸ್ಪಂದಿಸಿ ಪ್ರಾಮಾಣಿಕ ತೆರಿಗೆ ಪಾವತಿದಾರರಾದ ಅವರಿಗೆ ಗೌರವ ನೀಡಬೇಕಾಗಿತ್ತು. ಹಾಗಾಗಿ ಈ ಐತಿಹಾಸಿಕ ಕ್ರಮವನ್ನು ಕೈಗೊಳ್ಳಲಾಗಿದೆ... ಕೇಂದ್ರ ಸರ್ಕಾರ ಕರ್ನಾಟಕದ ಅಭಿವೃದ್ಧಿಗೂ ಬದ್ಧವಾಗಿದೆ. ಕರ್ನಾಟಕಕ್ಕೆ ಬರಬೇಕಾದ ಪಾಲು, ಅನುದಾನ ಖಂಡಿತ ಬರಲಿದೆ"
- @Vijaykarnataka ಸಂದರ್ಶನದಲ್ಲಿ ಶ್ರೀಮತಿ @nsitharaman.
ಪೂರ್ಣ ಸಂದರ್ಶನ ಇಲ್ಲಿ ಓದಿ
shorturl.at/20HG8
#ViksitBharatBudget2025


ಕನ್ನಡ

































