
ಇಂದು ಬೆಂಗಳೂರು ದಕ್ಷಿಣ ಜಿ.ಪಂ #CEO_Anmol_Jain IAS ರವರು ರಾಮನಗರ ತಾಲ್ಲೂಕಿನ ವಿಭೂತಿಕೆರೆ, ಬನ್ನಿಕುಪ್ಪೆ (ಕೆ) ಗ್ರಾ.ಪಂ.ಗಳ ವ್ಯಾಪ್ತಿಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಿಂದ ಅನುಷ್ಠಾನಿಸಲಾದ ಕಾಮಗಾರಿಗಳು, ಜಿಲ್ಲಾ ಕ್ರೀಡಾಂಗಣದ ಕಾಮಗಾರಿಗಳು ಹಾಗೂ ಚನ್ನಪಟ್ಟಣ ತಾಲ್ಲೂಕಿನ ನೀಲಸಂದ್ರ ಗ್ರಾ.ಪಂ. ಗ್ರಂಥಾಲಯ ವೀಕ್ಷಿಸಿದರು




ಕನ್ನಡ




























































